BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಸಾವು ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ

ಬೆಂಗಳೂರು: ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಐ ಐ ಎಸ್ ಸಿ ತಜ್ಞರ ಮೊರೆ ಹೋಗಿದೆ. ಪ್ರಮುಖವಾಗಿ ಅಂಡರ್ ಪಾಸ್ ಗಳ ಕಾರ್ಯಕ್ಷಮತೆ ಬಗ್ಗೆ ಅಧ್ಯಯನ ಮಾಡುವಂತೆ ತಿಳಿಸಿದೆ.

ತಗ್ಗುಪ್ರದೇಶ, ರಸ್ತೆಗುಂಡಿ ಮ್ಯಾಪಿಂಗ್ ಮಾಡುವಂತೆ ಅಧಿಕಾರಿಗಳಿಗೆ ಟ್ರಾಫಿಕ್ ಕಮಿಷನರ್ ಸಲೀ< ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಬಿಎಂಪಿ ದೆಹಲಿ ಮಾದರಿ ಅಂಡರ್ ಪಾಸ್ ನಿರ್ಮಾಣಕ್ಕೆ ಪಾಲಿಕೆ ಸಜ್ಜಾಗಿದೆ.

ಎಲ್ಲಾ ಅಂಡರ್ ಪಾಸ್ ಗಳಿಗೆ ಹೈಟೆಕ್ ಟಚ್ ನೀಡಲು ಪ್ಲಾನ್ ಮಾಡಲಾಗಿದೆ. ಜೋರು ಮಳೆ ಬಂದರೂ ನೀರು ನಿಲ್ಲದಂತೆ ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read