alex Certify BIG NEWS: ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ; ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ; ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರ ಸಲಹೆ

ಮಂಡ್ಯ: ಅಕ್ಕಿ ಬದಲು ಹಣ ನೀಡಿದರೆ ಕುಟುಂಬಗಳಲ್ಲಿ ಗೊಂದಲ ಉಂಟಾಗಲಿದೆ ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದುಡ್ಡು ಕೊಡುತ್ತೇವೆ ಎಂದು ಹೇಳಿಲ್ಲ. ಹಾಗಾಗಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಆಹಾರ ಪದಾರ್ಥಗಳನ್ನೇ ನೀಡಿ ಎಂದು ಸಲಹೆ ನೀಡಿದ್ದಾರೆ.

ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ. ದುಡ್ಡು ಕೊಡುವುದರಿಂದ ಮನೆಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಲಿದೆ. ಹಣದ ಬಗ್ಗೆ ಕುಟುಂಬಗಳಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಎರಡು ರಾಜ್ಯಗಳಲ್ಲಿ ಈ ರೀತಿ ಹಣ ನೀಡಿದಾಗ ಯೋಜನೆ ಫಲಕಾರಿಯಾಗಿಲ್ಲ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...