alex Certify BIG NEWS: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ; ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದ ಡಿ.ರೂಪಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ; ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದ ಡಿ.ರೂಪಾ

ಬೆಂಗಳೂರು: ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಆಡಿಯೋ ವೈರಲ್ ವಿಚಾರವಾಗಿ ಮತ್ತೊಂದು ಪೋಸ್ಟ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆಯಾಗಲಿ ಎಂದು ಹೇಳಿದ್ದಾರೆ.

ಕೌಟುಂಬಿಕ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಬೇಡ. ಗಂಗರಾಜು ವಿರುದ್ಧವೂ ಕ್ರಿಮಿನಲ್ ಕೇಸ್ ಗಳಿವೆ. ಗಂಗರಾಜುಗೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಡ ಎಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ.

ರೋಹಿಣಿ ಸಿಂಧೂರಿ ಐ ಎ ಎಸ್ ಅಧಿಕಾರಿಯಾಗಿದ್ದುಕೊಂಡು ಸಾಕಷ್ಟು ಮನೆ ಹಾಳು ಮಾಡಿದ್ದಾರೆ. ಇದು ವೈಯಕ್ತಿಕವಾದ ವಿಚಾರವೇ? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...