alex Certify BIG NEWS: ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅವಿವೇಕಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮೊದಲು ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ.

‌ʼಸಾಕ್ಸ್ʼ ಆರ್ಡರ್‌ ಮಾಡಿದ್ದ ಕಮೆಡಿಯನ್‌ ಗೆ ಬಂದಿದ್ದು ಕಪ್ಪು ಬಣ್ಣದ ಬ್ರಾ…!

ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ನಳೀನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ತಲೆ ಕೆಟ್ಟಿದೆ. ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಮನಸ್ಸು ಎಷ್ಟು ಕೊಳಕಾಗಿದೆ ಎಂಬುದು ಅವರ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ. ಅವಿವೇಕಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಂದಿ ʼರಾಷ್ಟ್ರ ಭಾಷೆʼ ಎಂದು ಹೇಳಿ ಕೆಲಸ ಕಳೆದುಕೊಂಡ ಜೊಮ್ಯಾಟೋ ಸಿಬ್ಬಂದಿ…!

ಕಟೀಲು, ಯತ್ನಾಳ್, ಸಿ.ಟಿ.ರವಿ, ಹೆಗಡೆ ಇವರೆಲ್ಲ ಬಿಜೆಪಿ ಹೀರೋಗಳು. ಇವರು ಆಡುವ ಮಾತು, ಬಳಸುವ ಭಾಷೆ ಎಂಥಾದ್ದು ಎಂಬುದು ಜಗಜ್ಜಾಹೀರಾಗುತ್ತಿದೆ. ಇಂಥವರನ್ನೆಲ್ಲ ಬೆಂಬಲಿಸುವವರೇ ನರೇಂದ್ರ ಮೋದಿಯಂಥವರು. ನಳೀನ್ ಕಟೀಲ್ ಅವರಿಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲ. ಮೊದಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಬಾಯಿ ಮುಚ್ಚಿಕೊಂಡು ಇರಪ್ಪ ಎಂದು ಬಿಜೆಪಿಯವರು ಹೇಳಲಿ ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...