alex Certify BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ.

ಫೆಬ್ರವರಿ ತಿಂಗಳಲ್ಲಿ ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕೊಲೆ ಪ್ರಚೋದನೆ ಹೇಳಿಕೆಯನ್ನು ಅಶ್ವಥನಾರಾಯಣ ನೀಡಿದ್ದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮೈಸೂರಿನ ದೇವರಾಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...