alex Certify BIG NEWS: ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಸಿದ್ದರಾಮಯ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಇಂದು 24 ನೂತನ ಸಚಿವರು ರಾಜ್ಯ ಸಂಪುಟ ಸೇರ್ಪಡೆಯಾಗಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಲಾಗಿದೆ. ಇಂದು ಅಥವಾ ನಾಳೆಯೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಯಾವ ಸಚಿವರಿಗೆ ಯಾವ ಖಾತೆ ಎಂಬ ಕುತೂಹಲ ಇಮ್ಮಡಿಗೊಂಡಿದೆ.

ಇನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಪೂರ್ಣ ಪ್ರಮಾಣ ಸಂಪುಟ ಇಂದು ರಚನೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 34 ಸಚಿವರು ಸಿದ್ದರಾಮಯ್ಯ ಸಂಪುಟದಲ್ಲಿರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...