alex Certify BIG NEWS: ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ; ಸಿ.ಟಿ.ರವಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ; ಸಿ.ಟಿ.ರವಿ ವಾಗ್ದಾಳಿ

ಶಿವಮೊಗ್ಗದಲ್ಲಿ ಯುವಕನ ಬರ್ಬರ ಕೊಲೆ : ಇದು ಪ್ರೀ ಪ್ಲಾನ್ಡ್​ ಮರ್ಡರ್​​​..! ಕೊಲೆ ಹಿಂದೆ ಯಾರೇ ಇದ್ರೂ ಬಂಧಿಸಬೇಕು : ಸಿ.ಟಿ.ರವಿ..! – Btv News Live

ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ,ರವಿ, ಇಟಲಿಯ ಒಂದು ನಾಯಿಯೂ ಈವರೆಗೆ ಭಾರತದ ಪರ ಬಾಲ ಅಲ್ಲಾಡಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಆ ನಾಯಿ ಚೀನಾ, ಪಾಕ್ ಪರ ಎಂಜಲು ತಿಂದಿದೆ. ಇಟಲಿ ಕಾಂಗ್ರೆಸ್ ನ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ ಎಂದು ವಿವಾದ ಸೃಷ್ಟಿಸಿದ್ದಾರೆ.

ಭಾರತೀಯ ಜನಸಂಘ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದೆ. ಸರ್ವಾಧಿಕಾರಿ ಇಂದಿರಾ ಗಾಂಧಿಯನ್ನು ಕೆಳಗೆ ಇಳಿಸಿದರು. ಖರ್ಗೆಯವರು ಅಂದಿನ ದಿನಮಾನ ನೆನಪಿಸಿಕೊಳ್ಳಲಿ. ಸ್ವಾತಂತ್ರ್ಯ ಸಿಕ್ಕಿರೋದು ದೇಶ ಲೂಟಿ ಹೊಡೆಯಲೇ? ಸ್ವಾತಂತ್ರ್ಯ ಹೋರಾಟದ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ. ಈಗಿರುವುದು ಇಟಲಿ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...