alex Certify BIG NEWS: ಇದು ಸರ್ಕಾರದ ದಿವಾಳಿತನ ತೋರಿಸುತ್ತದೆ; HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಸರ್ಕಾರದ ದಿವಾಳಿತನ ತೋರಿಸುತ್ತದೆ; HDK ಆಕ್ರೋಶ

ಬೆಂಗಳೂರು: ಸರ್ಕಾರಿ ಶಾಲೆಗಳಿಂದ 100 ರೂಪಾಯಿ ದೇಣಿಗೆ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಸರ್ಕಾರದ ದಿವಾಳಿ ತನವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ, ಪುಸ್ತಕಗಳನ್ನು ಒದಗಿಸುವುದನ್ನು ಬಿಟ್ಟು ಪೋಷಕರಿಂದಲೇ ಹಣ ವಸೂಲಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿರುವುದು ದುರಂತ ಅಲ್ಲದೇ ಇನ್ನೇನು ಎಂದು ವಾಗ್ದಾಳಿ ನಡೆಸಿದ್ದಾರೆ.

ಪೋಷಕರಿಂದ 100 ರೂಪಾಯಿ ಹಣ ಪಡೆಯಬೇಕು ಎಂಬ ಸುತ್ತೋಲೆ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva