alex Certify BIG NEWS: ಉಗ್ರರ ಹೆಸರಲ್ಲಿ ಸೈನಿಕರನ್ನು ಕೊಂದಿದ್ದು BJP; ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಗ್ರರ ಹೆಸರಲ್ಲಿ ಸೈನಿಕರನ್ನು ಕೊಂದಿದ್ದು BJP; ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ

ಕೊಪ್ಪಳ: ಬಿಜೆಪಿ ಉಗ್ರರ ಹೆಸರಲ್ಲಿ ಸೈನಿಕರನ್ನೆ ಹತ್ಯೆ ಮಾಡಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಕೊಪ್ಪಳದಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಕೊಂದಿದ್ದು ಬಿಜೆಪಿ. ಚುನಾವಣೆ ಸಮೀಪಿಸುತ್ತಿದ್ದಂತೆ ಇವರಿಗೆ ಪಾಕಿಸ್ತಾನ ಸೈನಿಕರು ನೆನಪಾಗುತ್ತಾರೆ. ದೇಶದಲ್ಲಿ ಸರ್ಕಾರ ಸಿನಿಮಾ ಮಾಡೋ ಪರಿಸ್ಥಿತಿ ಬಂದಿದೆ. ನೀವು ಸರ್ಕಾರ ಮಾಡುತ್ತಿರೋ? ದನ ಕಾಯ್ತೀರೋ? ಬಿಜೆಪಿ ನಾಯಕರು ಟಿಕೆಟ್ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬ್ರಿಟಿಷರಿಗೆ ಸಹಾಯ ಮಾಡಿದ್ದೇ ಬಿಜೆಪಿ ಹಾಗೂ ಆರ್ ಎಸ್ ಎಸ್. ಆರ್ ಡಿ ಎಕ್ಸ್ ಬಾಂಬ್ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...