alex Certify BIG NEWS: ಉಪವಾಸವಾದ್ರೂ ಮಾಡಲಿ, ಊಟವಾದ್ರೂ ಮಾಡಲಿ; ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪವಾಸವಾದ್ರೂ ಮಾಡಲಿ, ಊಟವಾದ್ರೂ ಮಾಡಲಿ; ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಹಕ್ಕು. ಡ್ಯಾಂ ನಿರ್ಮಾಣ ಮಾಡಿಯೇ ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ಅಣೆಕಣ್ಣು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಉಪವಾಸ ಬೇಕಾದರೂ ಮಾಡಲಿ, ಊಟ ಬೇಕಾದರು ಮಾಡಲಿ. ಆದರೆ ನಾವು ಮೇಕೆದಾಟು ಡ್ಯಾಂ ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳಿದರು.

ಜನರನ್ನು ಕಕ್ಕಾಬಿಕ್ಕಿಯಾಗಿಸಿದ 1 ಮಿಲಿಯನ್ ಡಾಲರ್ ಮನೆಯಲ್ಲಿವೆ ಫೇಕ್ ವಿಂಡೋ……!

ಮೇಕೆದಾಟು ಡ್ಯಾಂ ವಿರೋಧಿಸಿ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗಸ್ಟ್ 5 ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...