alex Certify BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ

ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಅಂಚೆ ಇಲಾಖೆ ನೇಮಕಾತಿ: ಜುಲೈ 15 ರಂದು ಅಂಚೆ ಜೀವ ವಿಮೆ ಏಜೆಂಟರ ನೇಮಕಾತಿಗಾಗಿ ನೇರ ಸಂದರ್ಶನ

ಮಂಡ್ಯ ಉಪ ನೋಂದಣಿ ಕಚೇರಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ವಿರುದ್ಧ ರಶೀದಿ ತಿದ್ದುಪಡಿ ಮಾಡಿ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅವ್ಯವಹಾರ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐವರು ಉಪ ನೋಂದಣಾಧಿಕಾರಿ, ನಾಲ್ವರು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...