alex Certify BIG NEWS: ಒಂದೆ ದಿನದಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; ದೇಶದಲ್ಲಿ ಈವರೆಗೆ ಮಹಾಮಾರಿಗೆ ಬಲಿಯಾದವರೆಷ್ಟು ಗೊತ್ತೆ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೆ ದಿನದಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; ದೇಶದಲ್ಲಿ ಈವರೆಗೆ ಮಹಾಮಾರಿಗೆ ಬಲಿಯಾದವರೆಷ್ಟು ಗೊತ್ತೆ?

ನವದೆಹಲಿ: ದೇಶದಲ್ಲಿ BF.7 ಆತಂಕ ಹೆಚ್ಚುತ್ತಿರುವ ನಡುವೆಯೇ ಕಳೆದ 24 ಗಂಟೆಯಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 3 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಈ ಮೂಲಕ ದೇಶದಲ್ಲಿ ಈವರೆಗೆ 530702 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3653 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44144029 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 91,732 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,10,06,278 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,87,983 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...