alex Certify BIG NEWS: ಒಮಿಕ್ರಾನ್ ತಡೆಗೆ ನೋಡಲ್ ಅಧಿಕಾರಿಗಳ ನೇಮಕ; IAS ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಮಿಕ್ರಾನ್ ತಡೆಗೆ ನೋಡಲ್ ಅಧಿಕಾರಿಗಳ ನೇಮಕ; IAS ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಐಎಎಸ್ ಅಧಿಕಾರಿಗಳಿಗೆ ವಿಶೇಷ ಹೊಣೆಗಾರಿಕೆಯನ್ನು ನೀಡಿ ಆದೇಶ ಹೊರಡಿಸಿದೆ.

ಒಮಿಕ್ರಾನ್ ನಿಯಂತ್ರಣ, ಕೋವಿಡ್ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಮನೀಶ್ ಮೌದ್ಗಿಲ್ ಅವರಿಗೆ ರಾಜ್ಯ ಕೋವಿಡ್ ವಾರ್ ರೂಮ್ ನಿರ್ವಹಣೆ, ಆಕ್ಸಿಜನ್ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.

ಹೋಮ್ ಐಸೋಲೇಷನ್ ನಿರ್ವಹಣೆ-ಪಂಕಜ್ ಕುಮಾರ್ ಪಾಂಡೆ, ವಿದೇಶಿ ಪ್ರಯಾಣಿಕರ ತಪಾಸಣೆ, ಸ್ಕ್ರೀನಿಂಗ್ – ಎಂ.ಶಿಖಾ, ಆಕ್ಸಿಜನ್ ಸರಬರಾಜು – ಪ್ರತಾಪ್ ರೆಡ್ದಿ, ಗುಂಜನ್ ಕೃಷ್ಣಾ, ಸರ್ವೆಲೆನ್ಸ್ ನೋಡಲ್ ಆಫೀಸರ್ ವಿಭಾಗ – ಶಿಲ್ಪಾ ನಾಗ್, ಹಾಸ್ಪಿಟಲ್ ಬೆಡ್ ನಿರ್ವಹಣೆ – ಕುಮಾರ್ ಪುಷ್ಕರ್ ಹಾಗೂ ಔಷಧ ನಿರ್ವಹಣೆ – ಎಂ.ಟಿ.ರೇಜು ಅವರಿಗೆ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...