alex Certify BIG NEWS: ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...