alex Certify BIG NEWS: ಕಳಸಾ ಬಂಡೂರಿ DPR ಗೆ ಗೋವಾ ಸಿಎಂ ವಿರೋಧ ವಿಚಾರ; ಸಿಎಂ ಬೊಮ್ಮಾಯಿ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳಸಾ ಬಂಡೂರಿ DPR ಗೆ ಗೋವಾ ಸಿಎಂ ವಿರೋಧ ವಿಚಾರ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ವಿಸ್ತೃತ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗೋವಾ ಸಿಎಂ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿಗಳಿಂದ ಇನ್ನೇನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ದೇಶ ಕಾನೂನಿನ ಮೇಲೆ ನಡೆಯುತ್ತಿದೆ. ಕಳಸಾ-ಬಂಡೂರಿ ಯೋಜನೆ ಬಗ್ಗೆ ನೋಟಿಫಿಕೇಷನ್ ಆಗಿದೆ. ಎಲ್ಲವೂ ಕಾನೂನು ಬದ್ಧವಾಗಿಯೇ ಆಗಿದೆ ಎಂದು ಹೇಳಿದರು.

ಈ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...