alex Certify BIG NEWS: ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ; ಮಾಜಿ ಸಚಿವ ಆರ್.ಅಶೋಕ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ; ಮಾಜಿ ಸಚಿವ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನವರು ಮೊದಲು ಏನು ಹೇಳುತ್ತಾರೊ ನಂತರ ಅದರ ವಿರುದ್ಧವಾಗಿ ಮಾಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ. ಎಲ್ಲೆಲ್ಲಿ ಬೆಲೆ ಏರಿಕೆ ಮಾಡಬಹುದೋ ಅಲ್ಲಲ್ಲಿ ಏರಿಕೆ ಮಾಡ್ತಾರೆ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಮೋಸಗಾರ ಪಕ್ಷ. ಉಚಿತ ವಿದ್ಯುತ್ ಎಂದು ಈಗ ಸರಾಸರಿ ಬಳಕೆಯಷ್ಟೇ ಫ್ರೀ ಅಂತಿದ್ದಾರೆ. ದೇಶದ ಮಟ್ಟದಲ್ಲಿ ರಾಜ್ಯ ಯಾವ ಮಟ್ಟಕ್ಕೆ ಹೋಗುತ್ತೆ ನೋಡಿ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...