alex Certify BIG NEWS: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು ? ಕಾಂಗ್ರೆಸ್ ಯಾರೊಬ್ಬರ ಆಸ್ತಿಯಲ್ಲ ಎಂದ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು ? ಕಾಂಗ್ರೆಸ್ ಯಾರೊಬ್ಬರ ಆಸ್ತಿಯಲ್ಲ ಎಂದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು? ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ನಾವು ಬೇರೆಯವರ ಹಾಗೆ ಮುಸ್ಲಿಂ ಸಿಎಂ ಮಾಡ್ತೀವಿ ಎಂದು ಹೇಳಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕೆ ಹೇಳಿಕೆಗೆ ಟಾಂಗ್ ನೀಡಿದರು.

ದಲಿತ ಎಂತಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಅವರು ಪಕ್ಷದಲ್ಲಿ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಹಾಗೂ ಸಮರ್ಥ ರಾಜಕಾರಣಿ ಎಂಬ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...