alex Certify BIG NEWS: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ, ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಮುಂಚೂಣಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಫೆಬ್ರವರಿ 25ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.

ಈ ಕುರಿತು ಮಾತನಾಡಿರುವ ಡಿ,ಕೆ. ಶಿವಕುಮಾರ್, ನಾನು ಕೆ.ಪಿ.ಸಿ.ಸಿ. ಅಧ್ಯಕ್ಷನಾದ ಬಳಿಕ ಎಲ್ಲರನ್ನು ಕರೆದುಕೊಂಡು ಹೋಗಬೇಕಿತ್ತು. ಆ ವೇಳೆ ಆಗಲಿಲ್ಲ. ಈಗ ಕರೆದುಕೊಂಡು ಹೋಗುತ್ತಿದ್ದೇನೆ. ಹೈಕಮಾಂಡ್ ಬಳಿ ನಮ್ಮ ಅಭಿಪ್ರಾಯಗಳನ್ನು ನೀಡಲಿದ್ದೇವೆ. ಯಾರು ಯಾವ ಕೆಲಸ ಮಾಡಬೇಕು ಎಂಬ ಬಗ್ಗೆ ವರಿಷ್ಠರು ಸೂಚಿಸುತ್ತಾರೆ ಎಂದು ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva