alex Certify BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್

Not my subject': Karnataka Minister JC Madhuswamy refuses to speak for  government in Assemblyಬೆಂಗಳೂರು: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಇದೀಗ ಕಾನೂನು ಸಚಿವ ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ಹರಡಿದೆ.

ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಸಚಿವ ಮಾಧುಸ್ವಾಮಿ ಪುತ್ರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...