alex Certify BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಗಣಿ ಸಚಿವ ಮುರುಗೇಶ್ ನಿರಾಣಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ, ವಿ.ಸೋಮಣ್ಣ ಸಿಎಂ ನಿವಾಸಕ್ಕೆ ದೌಡಾಯಿಸಿದ್ದು, ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

BIG NEWS: ಫಾರ್ಮ್ 16 ಇಲ್ಲದೆಯೂ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಐಟಿ ರಿಟರ್ನ್

ಇದೇ ವೇಳೆ ಸಿಎಂ ಆಪ್ತ ಶಾಸಕರಾದ ಸೋಮಶೇಖರ ರೆಡ್ಡಿ, ಅಮೃತ ದೇಸಾಯಿ, ಮಾಡಾಳು ವಿರುಪಾಕ್ಷಪ್ಪ ಮೊದಲಾದವರು ಕೂಡ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...