alex Certify BIG NEWS: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಪೋಟ; ಆರು ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಪೋಟ; ಆರು ಮಂದಿ ಬಲಿ

ಗುಜರಾತಿನ ಭರೂಚ್ ಜಿಲ್ಲೆಯ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ಆರು ಮಂದಿ ಕೆಲಸಗಾರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಭಾನುವಾರ ರಾತ್ರಿ ಈ ಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ ಆರು ಮಂದಿ ಕೆಲಸಗಾರರು ಸಾವಿಗೀಡಾಗಿದ್ದಾರೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಅಸ್ವಸ್ಥಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...