alex Certify BIG NEWS: ಗಾಂಜಾ ಕೇಸ್; ಕೆಎಂಸಿ ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಾಂಜಾ ಕೇಸ್; ಕೆಎಂಸಿ ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ಮುಂದುವರೆಸಿದ್ದು, ಇಂದು ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸರ್ಜನ್ ಡಾ.ಬಾಲಾಜಿ (29) ಹಾಗೂ ಪಿಜಿ ವಿದ್ಯಾರ್ಥಿ ಡಾ.ರಾಘವ ದತ್ತಾ ಬಂಧಿತ ಆರೋಪಿಗಳು.

ಬಂಧಿತ ಡಾ.ಬಾಲಾಜಿ ಬೆಂಗಳೂರಿನ ಹಲಸೂರು ಮೂಲದವರಾಗಿದ್ದು, ಪಿಜಿ ವಿದ್ಯಾರ್ಥಿ ರಾಘವ ಆಂಧ್ರಪ್ರದೇಶ ಮೂಲದವರೆಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...