alex Certify BIG NEWS: ಗುಡ್ಡ ಕುಸಿದು ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುಡ್ಡ ಕುಸಿದು ಮೂವರು ದುರ್ಮರಣ

ಮಂಗಳೂರು: ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾಗ ಮನೆ ಹಿಂದಿನ ಗುಡ್ದ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಬಳಿ ನಡೆದಿದೆ.

ಸೋಮಶೇಖರ ರೆಡ್ಡಿ (45) ಪತ್ನಿ ಶಾಂತಾ ಹಾಗೂ ಇನ್ನೋರ್ವರು ಮೃತಪಟ್ಟಿದ್ದಾರೆ. 7 ಕಾರ್ಮಿಕರು ತಡೆಗೋಡೆ ನಿರ್ಮಾಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗುಡ್ಡ ಕುಸಿದು ದುರಂತ ಸಂಭವಿಸಿದೆ.

ಮೃತರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನವರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...