alex Certify BIG NEWS: ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ದಾಳಿ

ಚಾಮರಾಜನಗರ: ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದ ಹುಲ್ಲೇಪುರದಲ್ಲಿ ನಾಯಿ ಹಾಗೂ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದಾಶಿವಮೂರ್ತಿ ಎಂಬುವವರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ನಾಯಿ ಹಾಗೂ ಜಾನುವಾರುಗಳನ್ನು ತಿಂದಿರುವ ಚಿರತೆ ಅಟ್ಟಹಾಸಕ್ಕೆ ಸ್ಥಳೀಯರು ಆತಂಕಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...