alex Certify BIG NEWS: ಜೆಡಿಎಸ್ ನಾಯಕರಿಗೆ ದೇವೇಗೌಡರಿಂದ ಖಡಕ್ ವಾರ್ನಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ನಾಯಕರಿಗೆ ದೇವೇಗೌಡರಿಂದ ಖಡಕ್ ವಾರ್ನಿಂಗ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಸಂಘರ್ಷಕ್ಕೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಧ್ಯಪ್ರವೇಶ ಮಾಡಿದ್ದು, ಅನಗತ್ಯ ಹೇಳಿಕೆಗಳನ್ನು ಕೊಡದಂತೆ ಜೆಡಿಎಸ್ ನಾಯಕರು, ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ದಿನೇ ದೀನೇ ಇಂತಹ ಹೇಳಿಕೆ ನೀಡಿದರೆ ಜನರಿಗೆ ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ. ಅಲ್ಲದೇ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ. ರಾಜಕೀಯವಾಗಿ ಬಳಸಿಕೊಂಡು ಪಕ್ಷಕ್ಕೆ ಹಿನ್ನಡೆ ಮಾಡುತ್ತಾರೆ. ಮುಂಬರುವ ಸ್ಥಳೀಯ ಚುನಾವಣೆಗಳ ಮೇಲೂ ಪ್ರಭಾವ ಬೀರಲಿದೆ. ಹಾಗಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ.

BIG NEWS: ಕೋವಿಡ್ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ; 24ಗಂಟೆಯಲ್ಲಿ 43,393 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದ ಬೆನ್ನಲ್ಲೇ ಜೆಡಿಎಸ್ ಶಾಸಕರು ಕೂಡ ಸುಮಲತಾ ಮೇಲೆ ಆರೋಪಗಳ ಪಟ್ಟಿ ಹೊರಿಸಿದ್ದರು. ಈ ಬೆಳವಣಿಗೆಗಳ ನಡುವೆಯೇ ಇದೀಗ ದೇವೇಗೌಡರು ದಳಪತಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...