alex Certify BIG NEWS: ಟಿಟಿ ವಾಹನ ಭೀಕರ ಅಪಘಾತ; ಶಬರಿಮಲೆಗೆ ತೆರಳಿದ್ದ ರಾಜ್ಯದ ಮೂವರು ಯಾತ್ರಾರ್ಥಿಗಳ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಟಿ ವಾಹನ ಭೀಕರ ಅಪಘಾತ; ಶಬರಿಮಲೆಗೆ ತೆರಳಿದ್ದ ರಾಜ್ಯದ ಮೂವರು ಯಾತ್ರಾರ್ಥಿಗಳ ದುರ್ಮರಣ

ಬೆಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಾಲಕ ಸೇರಿ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೇರಳದ ಕೋಝಿಕೋಡ್ ನ ಪುರಕ್ಕಾಟಿರಿಯ ಪುಲದಿಕುನ್ನು ಬೈಪಾಸ್ ರಸ್ತೆ ಬಳಿ ಟಿಪ್ಪರ್ ಲಾರಿ, ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ಶಿವಣ್ಣ ಹಾಗೂ ನಾಗರಾಜ್ ಎಂಬುವವರು ಮೃತಪಟ್ಟಿದ್ದಾರೆ.

BSNL ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪೋಸ್ಟ್ ಪೇಯ್ಡ್ ಪ್ಲಾನ್ ಗಳಲ್ಲಿ ಬದಲಾವಣೆ

ಅಪಘಾತದಲ್ಲಿ 11 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...