alex Certify BIG NEWS: ಡಿ.ಕೆ. ಶಿವಕುಮಾರ್ ಕೊಟ್ಟ ಕುದುರೆಯೆಲ್ಲ ಏರಿದ್ದಾರೆ ಸಂಶಯವೇ ಇಲ್ಲ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ. ಶಿವಕುಮಾರ್ ಕೊಟ್ಟ ಕುದುರೆಯೆಲ್ಲ ಏರಿದ್ದಾರೆ ಸಂಶಯವೇ ಇಲ್ಲ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಮಾತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಕುದುರೆಯನ್ನೆಲ್ಲ ಏರಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಪವರ್ ಖಾತೆ ತೆಗೆದುಕೊಂಡಿದ್ದರು. ಪವರ್ ಖಾತೆ ಜೊತೆ ಪವರ್ ಪಾಲಿಟಿಕ್ಸ್ ಕೂಡ ಮಾಡಿದ್ದಾರೆ. ಈಗ ಡಿಸಿಎಂ ಆಗಿದ್ದಾರೆ. ಮುಂದೆ ಡಿ.ಕೆ. ಶಿವಕುಮಾರ್ ಗೆ ಯಾವ ಕುದುರೆ ಸಿಗುತ್ತೆ ನೋಡೋಣ ಎಂದು ಕಾಲೆಳೆದರು.

ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ, ಬದಲಾವಣೆ ಮಾತ್ರ ಶಾಶ್ವತ ಎಂದು ಬೊಮ್ಮಾಯಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...