alex Certify BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಹಾಲಿ – ಮಾಜಿ ಶಾಸಕರ ವಾಗ್ವಾದ; ರೇಣುಕಾಚಾರ್ಯ ವಿರುದ್ಧ ಹರಿಹಾಯ್ದ ಶಾಂತನಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಹಾಲಿ – ಮಾಜಿ ಶಾಸಕರ ವಾಗ್ವಾದ; ರೇಣುಕಾಚಾರ್ಯ ವಿರುದ್ಧ ಹರಿಹಾಯ್ದ ಶಾಂತನಗೌಡ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ತಹಶೀಲ್ದಾರ್ ಕಚೇರಿಯಲ್ಲಿ ವಾಗ್ವಾದ ನಡೆದಿದೆ.

ಹೊನ್ನಾಳಿ ಹಾಲಿ ಶಾಸಕ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಶಾಂತನಗೌಡ ನಡುವೆ ವಾಗ್ವಾದ ನಡೆದಿದ್ದು, ಮಳೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಶಾಂತನಗೌಡ ಆರೋಪಿಸಿದ್ದಾರೆ.

ಆದರೆ ಇದನ್ನು ನಿರಾಕರಿಸಿರುವ ರೇಣುಕಾಚಾರ್ಯ, ಪರಿಹಾರ ವಿತರಣೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಕಾನೂನಿನ ರೀತಿಯಲ್ಲಿ ಎಲ್ಲರಿಗೂ ನೀಡಲಾಗಿದೆ. ರಾಜಕೀಯ ದುರುದ್ದೇಶದಿಂದ ಶಾಂತನಗೌಡ ಈ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...