alex Certify BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರ ಎಂಬಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡವನು. ರೆಡ್ ಬ್ರಿಕ್ಸ್ ಅಪಾರ್ಟ್ ಮೆಂಟ್ ನ ಜಗದೀಶ್ ಹಾಗೂ ವಿನಯಾ ದಂಪತಿಯ ಮಗ. ಜ್ಞಾನೇಶ್ ತುಂಬಾ ಮೊಬೈಲ್ ನೋಡುತ್ತಿದ್ದ ಇದರಿಂದ ತಾಯಿ ಮೊಬೈಲ್ ಹೆಚ್ಚು ಬಳಸದಂತೆ ಬುದ್ಧಿವಾದ ಹೇಳಿದ್ದಾರೆ.

ಸ್ನಾನ ಮಾಡಿಬರುವುದಾಗಿ ಹೇಳಿ ರೂಮಿನೊಳಗೆ ಹೋದ ಜ್ಞಾನೇಶ್, ರೂಮ್ ಬಾಗಿಲು ಹಾಕಿಕೊಂಡು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಂಕನವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: