alex Certify ದಕ್ಷಿಣ ಭಾರತದಲ್ಲಿಯೇ ಪ್ರಥಮ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ; ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಭಾರತದಲ್ಲಿಯೇ ಪ್ರಥಮ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ; ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಲೋಕಾರ್ಪಣೆ

ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಯಾಗಲಿದ್ದು, ಇಂದು ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ.

90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಈ ಏರಿಯಲ್ ಲ್ಯಾಡರ್ ಫ್ಲಾಟ್ ಫಾರಂ ನೆರವಾಗಲಿದ್ದು, ಇದನ್ನು ಫಿನ್ಲ್ಯಾಂಡ್ ದೇಶದಿಂದ ತರಿಸಿಕೊಳ್ಳಲಾಗಿದೆ.

ಈ ಏರಿಯಲ್ ಲಾಡರ್ ಗಳಿಗೆ 30 ಕೋಟಿ ರೂಪಾಯಿ ವೆಚ್ಚವಾಗಿದೆ ಎನ್ನಲಾಗಿದ್ದು, ಇದರಿಂದ ಅಗ್ನಿಶಾಮಕ ಪಡೆ ಇನ್ನಷ್ಟು ಸುಸಜ್ಜಿತವಾದಂತಾಗಿದೆ. ಅಲ್ಲದೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಬಲಪಡಿಸಲು ಪ್ರಸ್ತುತ ಸಾಲಿನಲ್ಲಿ ಎರಡು ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...