alex Certify BIG NEWS: ದರ್ಶನ್ ಹಿಂಬಾಲಕರಿಂದ ಬೆದರಿಕೆ ಕರೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದರ್ಶನ್ ಹಿಂಬಾಲಕರಿಂದ ಬೆದರಿಕೆ ಕರೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಮತ್ತೆ ಕಿಡಿಕಾರಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ದರ್ಶನ್ ಹಿಂಬಾಲಕರು ತಮಗೆ ಬೆರದಿಕೆ ಕರೆ ಮಾಡುತ್ತಿದ್ದು, ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ದಿನದ 24ಗಂಟೆಯೂ ಪ್ರತಿ 30 ಸೆಕೆಂಡ್ ಗೊಮ್ಮೆ 30 ಜನರ ಗ್ಯಾಂಗ್ ನಿರಂತರವಾಗಿ ಕರೆ ಮಾಡುತ್ತಿದೆ. ಕರೆ ಸ್ವೀಕರಿಸಿದ ತಕ್ಷಣ ಕಟ್ ಮಾಡುತ್ತಿದ್ದಾರೆ. ಬೆದರಿಕೆ ಕರೆಗಳ ಜೊತೆಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ. ಇದೆಲ್ಲವೂ ದರ್ಶನ್ ಹಿಂಬಾಲಕರ ಕೃತ್ಯವಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಗೆ ದೂರು ನೀಡುತ್ತಿದ್ದೇನೆ ಎಂದರು.

ಮಹಿಳೆಯರಿಗೆ ಅಮೆಜಾನ್ ನೀಡ್ತಿದೆ ಗಳಿಕೆಗೆ ಅವಕಾಶ

ನಟ ದರ್ಶನ್ ಮಾಧ್ಯಮದವರನ್ನು ಕೆಟ್ಟ ಪದಗಳಿಂದ ಬೈದಿದ್ದಾರೆ. ಮಾಧ್ಯಮಗಳು ಸಂವಿಧಾನದ ಅಂಗ ಪತ್ರಕರ್ತರನ್ನು ಅಸಂಬದ್ಧ ಪದಗಳಿಂದ ನಿಂದಿಸಿದ್ದು, ಅವರು ಬಳಸಿದ ಪದ ಬಳಕೆಯನ್ನು ಪ್ರಕಟಿಸಲು ಸಾಧ್ಯವಿಲ್ಲದ ಶಬ್ಧಗಳನ್ನು ಬಳಸಿದ್ದಾರೆ. ನಾನು ಎಲ್ಲವನ್ನೂ ಕಾನೂನು ಮೂಲಕವೇ ಎದುರಿಸುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...