alex Certify BIG NEWS: ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; ಕನ್ನಡ ಪರ ಸಂಘಟನೆ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; ಕನ್ನಡ ಪರ ಸಂಘಟನೆ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ಮೋದಿ ಮೈಸೂರಿನಿಂದ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ಕಣಮಿಣಿಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿವೆ.

ಬೆಂಗಳೂರಿನ ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬೆಂಗಳೂರು-ಮೈಸೂರು ದಶಪಥ ರಸ್ತೆ ಬಳಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಿ ದಶಪಥ ರಸ್ತೆ ಉದ್ಘಾಟನೆ ಮಾಡುವಂತೆ ಪಟ್ಟುಹಿಡಿದಿದ್ದಾರೆ.

ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...