alex Certify BIG NEWS: ದಿಢೀರ್ ದೆಹಲಿ ಭೇಟಿ ವಿಚಾರ; ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ ಎಂದ ಸಚಿವ ನಿರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಿಢೀರ್ ದೆಹಲಿ ಭೇಟಿ ವಿಚಾರ; ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ ಎಂದ ಸಚಿವ ನಿರಾಣಿ

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿಢೀರ್ ದೆಹಲಿಗೆ ತೆರಳಿರುವ ಸಚಿವ ಮುರುಗೇಶ್ ನಿರಾಣಿ, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಬಂದಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.

ದೆಹಲಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಚಿವ ನಿರಾಣಿ, ನಾನು ಯಾವುದೇ ವರಿಷ್ಠರ ಭೇಟಿಗೆ ಬಂದಿಲ್ಲ, ಯಾರನ್ನೂ ಭೇಟಿಯಾಗುತ್ತಲೂ ಇಲ್ಲ. ಖಾಸಗಿ ಕೆಲಸದ ನಿಮಿತ್ತ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನಿಬ್ಬೆರಗಾಗಿಸುತ್ತೆ 2 ವರ್ಷದ ಕಂದಮ್ಮ ತೋರಿದ ಸಮಯಪ್ರಜ್ಞೆ

ನಿನ್ನೆ ಚಿತ್ರದುರ್ಗದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಚಿವ ನಿರಾಣಿ ಅವರಿಗೆ ವರಿಷ್ಠರು ಕರೆ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಬಳ್ಳಾರಿ ಪ್ರವಾಸ ರದ್ದು ಮಾಡಿ ಇಂದು ದಿಢೀರ್ ದೆಹಲಿಗೆ ಪ್ರಯಾಣಿಸಿದ್ದು, ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...