alex Certify BIG NEWS: ಧಾರವಾಡ ಅಪಘಾತ ಪ್ರಕರಣ; ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರವಾಡ ಅಪಘಾತ ಪ್ರಕರಣ; ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಧಾರವಾಡ: ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಫ್ಲೈಓವರ್ ನಿಂದ ಬಿದ್ದ ಬೈಕ್ ಸವಾರ ದಾರುಣ ಸಾವು

ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...