alex Certify BIG NEWS: ನಟ ಕಿಚ್ಚ ಸುದೀಪ್ ಹೇಳಿಕೆಗೆ ಸಿಎಂ ಬೆಂಬಲ; ಅಜಯ್ ದೇವಗನ್ ಹೇಳಿಕೆಗೆ ಮುಖ್ಯಮಂತ್ರಿಗಳು ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಕಿಚ್ಚ ಸುದೀಪ್ ಹೇಳಿಕೆಗೆ ಸಿಎಂ ಬೆಂಬಲ; ಅಜಯ್ ದೇವಗನ್ ಹೇಳಿಕೆಗೆ ಮುಖ್ಯಮಂತ್ರಿಗಳು ಹೇಳಿದ್ದೇನು…?

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆಯಲ್ಲ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಿಚ್ಚ ಸುದೀಪ್ ಹೇಳಿರುವುದು ಸರಿಯಾಗಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಿಂದಿ ರಾಷ್ಟ್ರ ಭಾಷೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದರೆ ನಿಮ್ಮ ಸಿನಿಮಾಗಳನ್ನು ಹಿಂದಿಗೇಕೆ ಡಬ್ ಮಾಡಿ ರಿಲೀಸ್ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ರಾಷ್ಟ್ರ ಭಾಷೆ, ಮಾತೃ ಭಾಷೆ ಎಂದು ಯಾವುದೇ ಒಂದು ಭಾಷೆಯನ್ನು ಕರೆಯಲಾಗದು. ಭಾಷಾವಾರು, ಪ್ರಾಂತವಾರುಗಳಾದ ಮೇಲೆ ಎಲ್ಲಾ ಭಾಷೆಯೂ ಮಾತೃಭಾಷೆಯೇ. ಎಲ್ಲ ಭಾಷೆಗಳಿಗೂ ಆದ್ಯತೆ ಇದೆ ಎಂದರು.

WATCH: ರೋಚಕ‌ ಐಪಿಎಲ್ ಪಂದ್ಯದ ವೇಳೆ ಸಿಟ್ಟಿಗೆದ್ದ ಮುತ್ತಯ್ಯ ಮುರಳೀಧರನ್ ಬಾಯಲ್ಲಿ ಅಶ್ಲೀಲ ಬೈಗುಳ

ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ. ಇದರಲ್ಲಿ ಯಾವುದೇ ಸಂಶಯವಿಲ್ಲ. ಕಿಚ್ಚ ಸುದೀಪ್ ಹೇಳಿಕೆ ಸರಿಯಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...