alex Certify BIG NEWS: ನನ್ನನ್ನು ಸೋಲಿಸಲು ಸಚಿವ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದರು; ಶಾಸಕ ಯತ್ನಾಳ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನನ್ನು ಸೋಲಿಸಲು ಸಚಿವ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದರು; ಶಾಸಕ ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಸೋಲಿಗಾಗಿ 2 ಕೋಟಿ ರೂ. ಖರ್ಚು ಮಾಡಿದ್ದಾಗಿ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್, ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ಹೊಸ ಬಟ್ಟೆ ಕೇಳಿದ್ದಕ್ಕೆ ಪತ್ನಿಯನ್ನೇ ಹೂರಗಟ್ಟಿದ ಪತಿ

ವಿಜಯಪುರದಲ್ಲಿ 20 ಸಾವಿರ ಗಾಣಿಗ ಮತದಾರರಿದ್ದಾರೆ. ಹೀಗಾಗಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯನ್ನು ಚುನಾವಣೆಯಲ್ಲಿ ನಿಲ್ಲಿಸಿ, ನನ್ನನ್ನು ಸೋಲಿಸಲು ಯತ್ನಿಸಿದರು. ಯತ್ನಾಳ್ ಅವರನ್ನು ಸೋಲಿಸಿದರೆ ಪಂಚಮಸಾಲಿ ಸಮುದಾಯದವರಾಗಿ ಸಿಎಂ ಆಗಬಹುದು ಎಂಬ ಕನಸು ಕಾಣುತ್ತಿದ್ದಾರೆ ನಿರಾಣಿ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...