alex Certify BIG NEWS: ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ; ಓಲೈಕೆ ರಾಜಕಾರಣದ ಪ್ರಭಾವವಿದು; ಟೈಲರ್ ಹತ್ಯೆಗೆ ಕಿಡಿ ಕಾರಿದ ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ; ಓಲೈಕೆ ರಾಜಕಾರಣದ ಪ್ರಭಾವವಿದು; ಟೈಲರ್ ಹತ್ಯೆಗೆ ಕಿಡಿ ಕಾರಿದ ಸಿ.ಟಿ. ರವಿ

ನವದೆಹಲಿ: ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ ಮಾನವೀಯತೆಯ ವಿರುದ್ಧದ ಮಾನಸಿಕತೆಯಾಗಿದೆ. ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಪ್ರಚೋದನೆ ಕೊಡುವ ಮೂಲ ಹುಡುಕಬೇಕಿದೆ. ಪ್ರಚೋದನೆಯ ಕೆಟ್ಟ ಅಂಶ, ಜಾಲವನ್ನು ಬೇರು ಸಮೇತ ಕಿತ್ತುಹಾಕಬೇಕಿದೆ. ರಾಜಸ್ಥಾನದಲ್ಲಿ ಓಲೈಕೆ ರಾಜಕಾರಣ ನಿಲ್ಲಬೇಕು ಓಲೈಕೆ ರಾಜಕಾರಣದ ಪ್ರಭಾವವೇ ದೇಶ ಇಬ್ಬಾಗವಾಯಿತು. ಇದು ಮಾನವೀಯತೆ ವಿರುದ್ಧದ ಮಾನಸಿಕತೆ ಎಂದು ವಾಗ್ದಾಳಿ ನಡೆಸಿದರು.

ಸ್ಟೋಟಕ ಸಂಗತಿ ಬಿಚ್ಚಿಟ್ಟ ನಟಿ…! ಅವಕಾಶ ನೀಡಲು ಲೈಂಗಿಕ ಸಹಕಾರದ ಬೇಡಿಕೆ ಇಟ್ಟ ವಿಚಾರ ಬಹಿರಂಗಪಡಿಸಿದ ಶಿವ್ಯಾ

ಸ್ಟೇಟಸ್ ಹಾಕಿದ್ದೇ ತಪ್ಪಾ? ನಿತ್ಯ ದೇವರ ಅಪಮಾನ ಮಾಡಲಾಗುತ್ತಿದೆ. ಸ್ವಧರ್ಮ ಪ್ರೀತಿಸಬೇಕು, ಪರಧರ್ಮ ಗೌರವಿಸಬೇಕು. ಮುಸ್ಲಿಂ ಮೂಲಭೂತವಾದಿಗಳು ಇಂತಹ ಕೃತ್ಯ ನಡೆಸಿರುವುದು ಖಂಡನೀಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...