alex Certify BIG NEWS: ನವೀನ್ ಮೃತದೇಹ ಶವಾಗಾರದಲ್ಲಿದೆ; ತಾಯ್ನಾಡಿಗೆ ತರುವ ಪ್ರಯತ್ನ ನಡೆದಿದೆ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನವೀನ್ ಮೃತದೇಹ ಶವಾಗಾರದಲ್ಲಿದೆ; ತಾಯ್ನಾಡಿಗೆ ತರುವ ಪ್ರಯತ್ನ ನಡೆದಿದೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಮೃತಪಟ್ಟಿದ್ದ ಕನ್ನಡಿಗ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ನವೀನ್ ಮೃತದೇಹ ತರುವ ವಿಚಾರವಾಗಿ, ಕೇಂದ್ರ ಸಚಿವ ಜೈಶಂಕರ್ ಜತೆ ಮಾತನಾಡಿದ್ದೇನೆ. ನವೀನ್ ಮೃತದೇಹ ಉಕ್ರೇನ್ ಶವಾಗಾರದಲ್ಲಿ ಇರಿಸಲಾಗಿದೆ. ಯುದ್ಧ ಇನ್ನೂ ನಡೆಯುತ್ತಿರುವುದರಿಂದ ತಕ್ಷಣ ಮೃತದೇಹ ತರಲು ಸಾಧ್ಯವಾಗಿಲ್ಲ. ಆದರೆ ಮೃತದೇಹ ತರಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಆಟಿಕೆ ವಿಮಾನವನ್ನೇ ಪ್ರಿಯತಮನೆಂದುಕೊಂಡಿದ್ದಾಳೆ ಈ ಯುವತಿ….!

ರಾಯಭಾರ ಕಚೇರಿ ಅಧಿಕಾರಿಗಳ ಜತೆಯೂ ಸಂಪರ್ಕದಲ್ಲಿದ್ದೇನೆ. ನವೀನ್ ಮೃತದೇಹ ತರುವ ಸಾಧ್ಯತೆಗಳ ಬಗ್ಗೆ ಚರ್ಚಿಸಿದ್ದೇನೆ. ನೋಡೋಣ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...