alex Certify BIG NEWS: ಪಂಚರಾಜ್ಯದ ರೀತಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸೋಲಿಸುತ್ತೇವೆ; ‘ಕೈ’ ನಾಯಕರಿಗೆ ಸವಾಲು ಹಾಕಿದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚರಾಜ್ಯದ ರೀತಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸೋಲಿಸುತ್ತೇವೆ; ‘ಕೈ’ ನಾಯಕರಿಗೆ ಸವಾಲು ಹಾಕಿದ ಸಚಿವ ಈಶ್ವರಪ್ಪ

ಶಿವಮೊಗ್ಗ ಸ್ಫೋಟಕ್ಕೆ ಕಾರಣದ ಬಗ್ಗೆ ಪರಿಶೀಲನೆ, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರ ಮೇಲೆ ಕ್ರಮ: ಸಚಿವ ಈಶ್ವರಪ್ಪ- Kannada Prabha

ಯಾದಗಿರಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಧರ್ಮ, ಗಲಭೆ ಆಧಾರದಲ್ಲಿ ಗೆದ್ದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಗೆದ್ದಿರುವುದು ಗಾಂಧೀಜಿ ಧರ್ಮ ಇಟ್ಟುಕೊಂಡು ಎಂದು ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಬಿಜೆಪಿ ಹೊರಟಿರುವುದು ಗಾಂಧೀಜಿ ಧರ್ಮ ಇಟ್ಟುಕೊಂಡು. ಕಾಂಗ್ರೆಸ್ ಭಯೋತ್ಪಾದಕ, ಮತಾಂಧ ಮುಸ್ಲೀಂರಿಗೆ ಬೆಂಬಲ ನೀಡುತ್ತಿರುವುದರಿಂದಲೇ ದೇಶದಲ್ಲಿ ಪಕ್ಷವೇ ನಿರ್ನಾಮವಾಯ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ತಂದೆಯಿಂದಲೇ ಗರ್ಭಿಣಿಯಾಗಿದ್ದ 10 ವರ್ಷದ ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಕಾಂಗ್ರೆಸ್ ನವರಿಗೆ ಪಕ್ಷವನ್ನು ಗೆಲ್ಲಿಸುವ ತಾಕತ್ತಿಲ್ಲ, ತಾಕತ್ತಿಲ್ಲದೆಯೇ ಕಾಂಗ್ರೆಸ್ ನವರು ತಾಕತ್ತಿನ ಬಗ್ಗೆ ಮಾತನಾಡುತ್ತಾರೆ. ತಾಕತ್ತಿರುವ ಸ್ವತಃ ಸಿದ್ದರಾಮಯ್ಯನವರೇ ಕಳೆದ ಚುನಾವಣೆಯಲ್ಲಿ ಸೋತಿದ್ದಾರೆ. ಇನ್ನು ಬೈ ಎಲೆಕ್ಷನ್ ನಲ್ಲಿ ಪಕ್ಷ ನೆಗೆದು ಬಿತ್ತು. ಕಾಂಗ್ರೆಸ್ ಸೋಲಿಸುವ ಶಕ್ತಿಶಾಲಿ ಪಡೆ ಬಿಜೆಪಿಯಲ್ಲಿದೆ. ಪಂಚರಾಜ್ಯದ ರೀತಿ ರಾಜ್ಯದಲ್ಲಿಯೂ ಕಾಂಗ್ರೆಸ್ ನ್ನು ಸೋಲಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...