alex Certify BIG NEWS: ಪರೇಶ್ ಮೇಸ್ತಾ ಹತ್ಯೆ ಪ್ರಕರಣ; CBI ಸಲ್ಲಿಸಿದ ವರದಿ ತೃಪ್ತಿ ತಂದಿಲ್ಲ; ಮಗನದ್ದು ಸಹಜ ಸಾವಲ್ಲ ಎಂದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರೇಶ್ ಮೇಸ್ತಾ ಹತ್ಯೆ ಪ್ರಕರಣ; CBI ಸಲ್ಲಿಸಿದ ವರದಿ ತೃಪ್ತಿ ತಂದಿಲ್ಲ; ಮಗನದ್ದು ಸಹಜ ಸಾವಲ್ಲ ಎಂದ ತಂದೆ

ಕಾರವಾರ: ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಸಿಬಿಐ ಸಲ್ಲಿಸಿದ ವರದಿ ತೃಪ್ತಿಕರವಾಗಿಲ್ಲ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಮಾತನಾಡಿದ ಕಮಲಾಕರ ಮೇಸ್ತಾ, ಮಗ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ. ಆದರೆ ನನ್ನ ಮಗನದ್ದು ಸಹಜ ಸಾವಲ್ಲ. ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ನಾನು ಈಗಲೂ ಹೇಳುತ್ತೇನೆ. ನನ್ನ ಮಗನದ್ದು ಸಹಜ ಸಾವಲ್ಲ, ಕೊಲೆ. ಹತ್ಯೆ ಬಳಿಕ ಸಾಕ್ಷ್ಯ ನಾಶ ಮಾಡಿದ್ದಾರೆ. ನನಗೆ ಅನ್ಯಾಯವಾಗಿದೆ. ಪೊಲೀಸರು, ಅಂದಿನ ಸರ್ಕಾರ ಸರಿಯಾಗಿ ತನಿಖೆ ಮಾಡಿಲ್ಲ. ನನಗೆ ಸಿಬಿಐ ವರದಿ ಮೇಲೆ ಅನುಮಾನವಿದೆ. ಎನ್ ಐ ಎ ತನಿಖೆಯಿಂದ ಸತ್ಯ ಹೊರಬರಬೇಕು. ಬಿಜೆಪಿ ಸರ್ಕಾರದ ಬಗ್ಗೆಯೂ ನನಗೆ ಅಸಮಾಧಾನವಿದೆ ಎಂದಿದ್ದಾರೆ. ಅಲ್ಲದೇ ಕುಟುಂಬಸ್ಥರು, ಮುಖಂಡರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
3 zakázaná místa v kuchyni pro Vaše osud v roce 2025 podle poslední číslice vašeho Jak se rychle zotavit z antibiotik: rady lékaře ve Jak otevřít zaseknutá Jak nikdy Neuvěřitelně snadný recept Devět známek toho, že vás váš Jak rozpustit ucpaný Kdo by se měl vyhnout pití mléka: Tipy pro 1. Jak umýt okna beze šmouh: Lenivé cesto: Jak minerální voda AQUA Jak dozrát avokádo: jednoduché způsoby, Všichni objevili čísla v 7 neočekávaných rýžových životních stylových triků, které Jak připravit měkké zelí bez vaření pro plněné Rychlý psychologický test: Jak se cítíte v životě Jak správně zacházet s masem a jak Tajemství dokonalé přípravy domácí