alex Certify BIG NEWS: ಪಾವಗಡ ಬಳಿ ಬಸ್ ಅಪಘಾತ ಪ್ರಕರಣ; ಖಾಸಗಿ ಬಸ್ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾವಗಡ ಬಳಿ ಬಸ್ ಅಪಘಾತ ಪ್ರಕರಣ; ಖಾಸಗಿ ಬಸ್ ಚಾಲಕ ಅರೆಸ್ಟ್

ತುಮಕೂರು: ಪಾವಗಡ ಬಳಿ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಖಾಸಗಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದ. ಪರಾರಿಯಾಗಿದ್ದ ಬಸ್ ಚಾಲಕ ರಘುನನ್ನು ಪಾವಗಡ ಪೊಲೀಸರು ಬಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪಾವಗಡ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆದರೆ ಬಸ್ ಚಾಲಕ ರಘು ಹೆಸರು ಹಾಕದೆ ಬಸ್ ನ ನಂಬರ್ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...