alex Certify BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; CID ದಾಳಿಯಾಗುತ್ತಿದ್ದಂತೆ ಕೋರ್ಟ್ ಗೆ ಶರಣಾದ ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; CID ದಾಳಿಯಾಗುತ್ತಿದ್ದಂತೆ ಕೋರ್ಟ್ ಗೆ ಶರಣಾದ ಆರೋಪಿ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಬೋರೇಗೌಡ ಕೋರ್ಟ್ ಮುಂದೆ ಶರಣಾದ ಘಟನೆ ನಡೆದಿದೆ.

ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರೋಪಿ ಬೋರೇಗೌಡನ ಆಸ್ತಿ ಜಪ್ತಿಗೆ ತೆರಳುತ್ತಿದ್ದಂತೆ ಆರೋಪಿ 1ನೇ ಎಸಿಎಂಎಂ ಕೋರ್ಟ್ ಗೆ ಬಂದು ಶರಣಾಗಿದ್ದಾನೆ. ತಕ್ಷಣ ಕೋರ್ಟ್ ಗೆ ಆಗಮಿಸಿ ಅಧಿಕಾರಿಗಳು ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಬೋರೇಗೌಡ ಪಿಎಸ್ಐ ಪ್ರಕರಣದಲ್ಲಿ 37ನೇ ಆರೋಪಿಯಾಗಿದ್ದು, ಇದೀಗ 10 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...