alex Certify BIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಹನುಮಗಿರಿಯ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ ಅಮಿತ್ ಶಾ, ವಿಶೇಷ ಪೂಜೆ ಸಲ್ಲಿಸಿದರು. ಆಂಜನೇಯನ ದರ್ಶನ ಪಡೆದ ಅಮಿತ್ ಶಾ, ಬಳಿಕ ಅಮರಗಿರಿಯ ಭಾರತ್ ಮತಾ ಮಂದಿರಕ್ಕೆ ಭೇಟಿ ನೀಡಿದರು.

ಅಮಿತ್ ಶಾ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾಥ್ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...