alex Certify BIG NEWS: ಪುತ್ತೂರಿನಲ್ಲಿ RSS ಬೈಠಕ್ ಆರಂಭ; ಎಸ್ಕಾರ್ಟ್ ವಾಹನ, ಗನ್ ಮ್ಯಾನ್ ಬಿಟ್ಟು ಬೈಠಕ್ ಗೆ ತೆರಳಿದ BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ತೂರಿನಲ್ಲಿ RSS ಬೈಠಕ್ ಆರಂಭ; ಎಸ್ಕಾರ್ಟ್ ವಾಹನ, ಗನ್ ಮ್ಯಾನ್ ಬಿಟ್ಟು ಬೈಠಕ್ ಗೆ ತೆರಳಿದ BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು

ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನೋಟಿಸ್‌ ನೀಡಲಾಗಿದೆ: ನಳಿನ್ ಕುಮಾರ್ ಕಟೀಲ್ | Eedina | ಈದಿನ

ಮಂಗಳೂರು: ಆರ್.ಎಸ್.ಎಸ್. ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಸಂಘ ಪರಿವಾರ ಹಾಗೂ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದಾರೆ.

ಆರ್.ಎಸ್.ಎಸ್ ಬೈಠಕ್ ಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಸ್ಕಾರ್ಟ್ ವಾಹನ, ಗನ್ ಮ್ಯಾನ್ ಬಿಟ್ಟು ತೆರಳಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಇಂದು ಹಾಗೂ ನಾಳೆ ಎರಡು ದಿನ ಆರ್.ಎಸ್.ಎಸ್. ಬೈಠಕ್ ನಡೆಯಲಿದ್ದು, ಆರ್.ಎಸ್.ಎಸ್. ಸಹ ಸಹಕಾರ್ಯವಾಹಕ ಮುಕುಂದ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದೆ. ಆರ್.ಎಸ್.ಎಸ್. ಅಖಿಲ ಭಾರತ ಪ್ರತಿನಿಧಿ ಸಭಾದ ಪ್ರಮುಖರು ಸೇರಿದಂತೆ 800 ಜನ ಬೈಠಕ್ ನಲ್ಲಿ ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...