alex Certify BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿರುವುದನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವಾಹದಿಂದ ಜನರು ತತ್ತರಿಸಿ ಮೃತಪಟ್ಟಾಗ ಬರದ ಮೋದಿ ಈಗ ಎಲೆಕ್ಷನ್ ಸಮಯ ಎಂದು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಲೀಡರ್ ಶಿಪ್ ಇಲ್ಲ. ಅದಕ್ಕೆ ಮೋದಿ ಮುಖ ಇಟ್ಟುಕೊಂಡು ವೋಟ್ ಕೇಳುತ್ತಿದ್ದಾರೆ ಎಂದು ಗುಡುಗಿದರು.

ರಾಜ್ಯದಲ್ಲಿ ಜನರು ಸಂಕಷ್ಟಕ್ಕೀಡಾದಾಗ ಬಂದು ಜನರ ನೋವು ಆಲಿಸದೇ ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಬಳಿ ಮತ ಕೇಳಲು ಬಂದಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ರಾಜ್ಯದ ಜನರಿಗೆ ಅರ್ಥವಾಗಲಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich