alex Certify BIG NEWS: ಪ್ರಿಯಾಂಕ್ ಖರ್ಗೆ ನನ್ನ ಮೇಲೆ ಗುಂಡು ಹಾರಿಸಲಿ; ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಿಯಾಂಕ್ ಖರ್ಗೆ ನನ್ನ ಮೇಲೆ ಗುಂಡು ಹಾರಿಸಲಿ; ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಆಕ್ರೋಶ

ಕಲಬುರ್ಗಿ: ಕಲಬುರ್ಗಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಜಟಾಪಟಿ ಮುಂದುವರೆದಿದ್ದು, ಬಿಜೆಪಿ ಮುಖಂಡರು ನನಗೆ ಕ್ಷೇತ್ರದಲ್ಲಿ ತಿರುಗಾಡಲು ಬಿಡುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದರು. ಖರ್ಗೆ ಹೇಳಿಕೆಗೆ ಕಿಡಿ ಕಾರಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಈಗ ಚಿತ್ತಾಪುರ ಮತಕ್ಷೇತ್ರದಲ್ಲಿ ಯಾತ್ರೆಯನ್ನೇ ಮಾಡಿ ಯಾರು ಬೇಡ ಎಂದಿದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರು ಕ್ಷೇತ್ರದಲ್ಲಿ ತಿರುಗಾಡಲು ಬಿಡಲ್ಲ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಅವರು ಹೇಳಿರುವುದು ನಿಜ ಎನ್ನುವುದಾದರೆ ಅವರು ನನ್ನ ಮೇಲೆ ಗುಂಡು ಹಾರಿಸಲಿ. ಗುಂಡೇಟು ತಿನ್ನಲು ಸಿದ್ಧನಿದ್ದೇನೆ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೊದಲು ಚಿತ್ತಾಪುರ ಕ್ಷೇತ್ರದಲ್ಲಿ ಯಾತ್ರೆ ಮಾಡಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...