alex Certify BIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ.

ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ಶಾಸಕರು ಹಾಜರಾಗಿರುವಂತೆ ಖುದ್ದು ಸಿಎಂ ಸೂಚಿಸಿದ್ದಾರೆ.

ಸದನದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಬೇಕು. ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...