alex Certify BIG NEWS: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ – ಸೊಸೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ – ಸೊಸೆ ಸಾವು

ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ – ಸೊಸೆ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರಿನ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದ್ದು, ಅನುಸೂಯಮ್ಮ ಹಾಗೂ ಅವರ ಸೊಸೆ ಚಂದ್ರಿಕಾ ಮೃತಪಟ್ಟಿದ್ದಾರೆ.

ಇಬ್ಬರ ಮೃತ ದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಈಗ ಹೊರ ತೆಗೆದಿದ್ದು, ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...