alex Certify BIG NEWS: ಬಿಇಓ ಕಚೇರಿ ಸೂಪರಿಟೆಂಡೆಂಟ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಇಓ ಕಚೇರಿ ಸೂಪರಿಟೆಂಡೆಂಟ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

2 hang selves to death in Chandigarh

ಮಡಿಕೇರಿ: ಮಂಗಳೂರಿನ ಬಿಇಓ ಕಚೇರಿ ಸೂಪರಿಟೆಂಡೆಂಟ್ ಓರ್ವರ ಮೃತದೇಹ ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

45 ವರ್ಷದ ಶಿವಾನಂದ್ ಮೃತ ಸೂಪರಿಟೆಂಡೆಂಟ್. ಶಿವಾನಂದ್ ಅವರ ಶವ ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಶಿವಾನಂದ್ ಮಂಗಳೂರಿನ ಬಿಇಓ ಕಚೇರಿಯಲ್ಲಿ ಸೂಪರಿಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಇದೀಗ ಮಡಿಕೇರಿ ವಸತಿ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...