alex Certify BIG NEWS: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿಗೆ ಆರಂಭಿಕ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿಗೆ ಆರಂಭಿಕ ಮುನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಅಥಣಿ ಕ್ಷೇತ್ರದ ಟಿಕೆಟ್ ನಿರಾಕರಿಸಿ ಮಹೇಶ್ ಕುಮಟಳ್ಳಿ ಅವರಿಗೆ ಮಣೆ ಹಾಕಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಲಕ್ಷ್ಮಣ ಸವದಿ ಸ್ಪರ್ಧೆಗೆ ಇಳಿದಿದ್ದರು.

ಇಂದು ನಡೆದ ಮತ ಎಣಿಕೆಯಲ್ಲಿ ಲಕ್ಷ್ಮಣ ಸವದಿ ತಮ್ಮ ಎದುರಾಳಿ ಮಹೇಶ್ ಕುಮಟಳ್ಳಿ ಅವರಿಗಿಂತ ಸಾವಿರಕ್ಕೂ ಅಧಿಕ ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಆಪ್ತ ಮಹೇಶ್ ಕುಮಟಳ್ಳಿ ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಗಿಟ್ಟಿಸಿಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೂ ಗೋಕಾಕ್ ಕ್ಷೇತ್ರದಲ್ಲಿ ಆರಂಭಿಕ ಹಿನ್ನಡೆಯಾಗಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...